July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

ಕಣಿಯೂರು: ಇಲ್ಲಿಯ ಅಲೆಕ್ಕಿ, ಕುಕ್ಕುಂಜಾ, ಕುರಿಯಾಡಿ ಹಾಗೂ ಪದ್ಮುಂಜ ಕ್ವಾಟ್ರಾಸ್ ಬಳಿ ತಡರಾತ್ರಿ ಆನೆ ದಾಳಿ ಮಾಡಿದ್ದು ಬಾಳೆ ಕೃಷಿಗೆ ಹಾನಿ ಉಂಟುಮಾಡಿದೆ.

ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರು. ಎತ್ತ ಕಡೆ ಹೋಗಿದೆ ಅನ್ನುವ ಮಾಹಿತಿ ಲಭ್ಯವಾಗಿಲ್ಲ.

ನಾರಾಯಣ ಗೌಡ ಕುಕ್ಕುಂಜಾ, ಬಾಲಕೃಷ್ಣ ಗೌಡ ಕುರಿಯಾಡಿ, ಯಶೋಧ ನಾಯ್ಕ ಕೇರಿಕಟ್ಟೆ, ರಮೇಶ್ ಮೂಲ್ಯ ಕೇರಿಕಟ್ಟೆ, ಚಂದಪ್ಪ ಅಲೆಕ್ಕಿ ಇವರ ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.. ಅರಣ್ಯ ಇಲಾಖೆ ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ನಾಗರಿಕರ ಒತ್ತಾಯವಾಗಿದೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya
error: Content is protected !!