September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

ಕಣಿಯೂರು: ಇಲ್ಲಿಯ ಅಲೆಕ್ಕಿ, ಕುಕ್ಕುಂಜಾ, ಕುರಿಯಾಡಿ ಹಾಗೂ ಪದ್ಮುಂಜ ಕ್ವಾಟ್ರಾಸ್ ಬಳಿ ತಡರಾತ್ರಿ ಆನೆ ದಾಳಿ ಮಾಡಿದ್ದು ಬಾಳೆ ಕೃಷಿಗೆ ಹಾನಿ ಉಂಟುಮಾಡಿದೆ.

ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರು. ಎತ್ತ ಕಡೆ ಹೋಗಿದೆ ಅನ್ನುವ ಮಾಹಿತಿ ಲಭ್ಯವಾಗಿಲ್ಲ.

ನಾರಾಯಣ ಗೌಡ ಕುಕ್ಕುಂಜಾ, ಬಾಲಕೃಷ್ಣ ಗೌಡ ಕುರಿಯಾಡಿ, ಯಶೋಧ ನಾಯ್ಕ ಕೇರಿಕಟ್ಟೆ, ರಮೇಶ್ ಮೂಲ್ಯ ಕೇರಿಕಟ್ಟೆ, ಚಂದಪ್ಪ ಅಲೆಕ್ಕಿ ಇವರ ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.. ಅರಣ್ಯ ಇಲಾಖೆ ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ನಾಗರಿಕರ ಒತ್ತಾಯವಾಗಿದೆ.

Related posts

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!