July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

ಬೆಳ್ತಂಗಡಿ: ತಾಲ್ಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮಾಹಿತಿಯನ್ನು ಸ್ಥಳೀಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ ರವರಿಗೆ ತಿಳಿಸಿದರು.ಕೂಡಲೇ ಇನ್ನೋರ್ವ ಗ್ರಾಮ ಪಂಚಾಯತ್ ಸದಸ್ಯರಾದ ಕರೀಮ್ ಗೇರುಕಟ್ಟೆ ರವರು ಅಗ್ನಿಶಾಮಕ ದಳದವರನ್ನು ಸಂಪರ್ಕಿಸಿ ಅಲ್ಲಿಗೆ ಕಳಿಸಿದರು.

ಸ್ಥಳದಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರೊಂದಿಗೆ ಲತೀಫ್ ಪರಿಮ ನೇತೃತ್ವದಲ್ಲಿ ಆದರ್ಶ್ ಕೊರೆಯ,ಸಂತೋಷ್ ಮೋರಾಸ್,ಅಝೀಝ್, ಇರ್ಫಾನ್,ಅಬ್ದುಲ್ ರಹಿಮಾನ್,ಸದ್ದಾಂ,ಫಾರೂಕ್, ಇತರರು ಸಹಕರಿಸಿದರು. ಕೂಡಲೇ ಬೆಂಕಿ ನಂದಿಸಲು ವ್ಯವಸ್ಥೆ ಮಾಡಿದ ಲತೀಫ್ ರವರನ್ನು ಊರವರು ಪ್ರಶಂಸಿದರು.

Related posts

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya
error: Content is protected !!