September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

ಬೆಳ್ತಂಗಡಿ: ತಾಲ್ಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮಾಹಿತಿಯನ್ನು ಸ್ಥಳೀಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ ರವರಿಗೆ ತಿಳಿಸಿದರು.ಕೂಡಲೇ ಇನ್ನೋರ್ವ ಗ್ರಾಮ ಪಂಚಾಯತ್ ಸದಸ್ಯರಾದ ಕರೀಮ್ ಗೇರುಕಟ್ಟೆ ರವರು ಅಗ್ನಿಶಾಮಕ ದಳದವರನ್ನು ಸಂಪರ್ಕಿಸಿ ಅಲ್ಲಿಗೆ ಕಳಿಸಿದರು.

ಸ್ಥಳದಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರೊಂದಿಗೆ ಲತೀಫ್ ಪರಿಮ ನೇತೃತ್ವದಲ್ಲಿ ಆದರ್ಶ್ ಕೊರೆಯ,ಸಂತೋಷ್ ಮೋರಾಸ್,ಅಝೀಝ್, ಇರ್ಫಾನ್,ಅಬ್ದುಲ್ ರಹಿಮಾನ್,ಸದ್ದಾಂ,ಫಾರೂಕ್, ಇತರರು ಸಹಕರಿಸಿದರು. ಕೂಡಲೇ ಬೆಂಕಿ ನಂದಿಸಲು ವ್ಯವಸ್ಥೆ ಮಾಡಿದ ಲತೀಫ್ ರವರನ್ನು ಊರವರು ಪ್ರಶಂಸಿದರು.

Related posts

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

Suddi Udaya

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya
error: Content is protected !!