September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸೇತುವೆ ಕೆಳಗೆ ಅಪರಿಚಿತ ಶವ ಮಾ.10ರಂದು ಪತ್ತೆಯಾಗಿದೆ.

ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ತಕ್ಷಣವೇ ಬಂದು ಶವವನ್ನು ನೀರಿನಿಂದ ಮೇಲಕ್ಕೆ ಎತ್ತಿದರು.
ಧರ್ಮಸ್ಥಳ ಠಾಣೆಯ ಠಾಣಾಧಿಕಾರಿ ಅನಿಲ್, ಆರಕ್ಷಕರಾದ ಸಾಮುವೆಲ್, ಧರ್ಮಪಾಲ ಉಪಸ್ಥಿತಿ ಯಲ್ಲಿ ತುರ್ತು ವಾಹನದಲ್ಲಿ ಮಂಗಳೂರು ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ .

Related posts

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಸೆ. 5: ಅರಸಿನಮಕ್ಕಿ ಶ್ರೀಕೃಷ್ಣಜನ್ಮಾಷ್ಟಮಿ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya
error: Content is protected !!