23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆಯು ನಾವರ ದೇವಸ್ಥಾನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಪಿ.ಹೆಚ್ ಪ್ರಕಾಶ್ ಶೆಟ್ಟಿ ನಾವರ ದೇವಸ್ಥಾನ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸುಮಂಗಲ ಮೇಲ್ವಿಚಾರಕರು, ಸೇವಾ ಪ್ರತಿನಿಧಿ ಪುಷ್ಪವತಿ, ನಿತ್ಯಾನಂದ ನಾವರ ಎನ್, ವೀರೇಂದ್ರ ಕುಮಾರ್ ಜೈನ್, ದೇಜಪ್ಪ ದೇವಾಡಿಗ, ಪ್ರಶಾಂತ್, ಭಾರತಿ , ಹರೀಶ್ ಕುಲಾಲ್ ಭಾಗವಹಿಸಿದ್ದರು.

Related posts

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!