22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಆಡಳಿತ ಮೊಕ್ತೇಸರರಾಗಿ ದಿಲೀಪ್ ಕುಮಾರ್ ಜೈನ್, ಗೌರವಾಧ್ಯಕ್ಷರಾಗಿ ನೋಟರಿ ವಕೀಲ ಶ್ರೀನಿವಾಸ ಗೌಡ, ಅಧ್ಯಕ್ಷರಾಗಿ ಸತೀಶ್ ಎಳ್ಳುಗದ್ದೆ, ಕಾರ್ಯದರ್ಶಿಯಾಗಿ ಸುಮಂತ್ ಕೊಡಂಗೆ, ಉಪಾಧ್ಯಕ್ಷರಾಗಿ ದೇರಣ್ಣ ನಾಯ್ಕ, ಮೋನಪ್ಪ ಪೂಜಾರಿ ಪೊಸೊಟ್ಟು, ಕೋಶಾಧಿಕಾರಿಯಾಗಿ ಶೀನ, ಜೊತೆ ಕಾರ್ಯದರ್ಶಿಯಾಗಿ ಕೃಷ್ಣಪ್ಪ ನಾಯ್ಕ, ಲೆಕ್ಕಪರಿಶೋಧಕರಾಗಿ ನಾರಾಯಣ ಎಳ್ಳುಗದ್ದೆ ಆಯ್ಕೆಯಾದರು.


ಈ ಸಂದರ್ಭದಲ್ಲಿ ಕಾರ್ಯಕಾರಿಣಿ ಸಮಿತಿ ಸದಸ್ಯರು ಮತ್ತು ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!