April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.

ಧಾರ್ಮಿಕ ಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡು ಇತ್ತೀಚೆಗೆ ನಡೆದ ಅರಿಕೆಗುಡ್ಡೆ ಬ್ರಹ್ಮಕಲಶದ ಯಶಸ್ವಿನ ರೂವಾರಿಗಳಾಗಿ, ಉತ್ತಮ ಸಂಘಟಕರಾಗಿ ಗುರುತಿಸಿಕೊಂಡ ಇವರುನ್ನು ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಇವರು ಅರಸಿನಮಕ್ಕಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಆಯ್ಕೆಗೊಳಿಸಿದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ