23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.

ಧಾರ್ಮಿಕ ಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡು ಇತ್ತೀಚೆಗೆ ನಡೆದ ಅರಿಕೆಗುಡ್ಡೆ ಬ್ರಹ್ಮಕಲಶದ ಯಶಸ್ವಿನ ರೂವಾರಿಗಳಾಗಿ, ಉತ್ತಮ ಸಂಘಟಕರಾಗಿ ಗುರುತಿಸಿಕೊಂಡ ಇವರುನ್ನು ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಇವರು ಅರಸಿನಮಕ್ಕಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಆಯ್ಕೆಗೊಳಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya
error: Content is protected !!