25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

ಇಂದಬೆಟ್ಟು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ.

ಬೂತ್ ಸಮಿತಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಇಂದಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾಗಿ ಇದೀಗ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರನ್ನಾಗಿ ಪಕ್ಷದ ವರಿಷ್ಠರು ಘೋಷಿಸಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya
error: Content is protected !!