23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

ಕಣಿಯೂರು: ಇಲ್ಲಿಯ ಅಲೆಕ್ಕಿ, ಕುಕ್ಕುಂಜಾ, ಕುರಿಯಾಡಿ ಹಾಗೂ ಪದ್ಮುಂಜ ಕ್ವಾಟ್ರಾಸ್ ಬಳಿ ತಡರಾತ್ರಿ ಆನೆ ದಾಳಿ ಮಾಡಿದ್ದು ಬಾಳೆ ಕೃಷಿಗೆ ಹಾನಿ ಉಂಟುಮಾಡಿದೆ.

ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರು. ಎತ್ತ ಕಡೆ ಹೋಗಿದೆ ಅನ್ನುವ ಮಾಹಿತಿ ಲಭ್ಯವಾಗಿಲ್ಲ.

ನಾರಾಯಣ ಗೌಡ ಕುಕ್ಕುಂಜಾ, ಬಾಲಕೃಷ್ಣ ಗೌಡ ಕುರಿಯಾಡಿ, ಯಶೋಧ ನಾಯ್ಕ ಕೇರಿಕಟ್ಟೆ, ರಮೇಶ್ ಮೂಲ್ಯ ಕೇರಿಕಟ್ಟೆ, ಚಂದಪ್ಪ ಅಲೆಕ್ಕಿ ಇವರ ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.. ಅರಣ್ಯ ಇಲಾಖೆ ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ನಾಗರಿಕರ ಒತ್ತಾಯವಾಗಿದೆ.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

Suddi Udaya
error: Content is protected !!