37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

ಬೆಳ್ತಂಗಡಿ: ತಾಲ್ಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮಾಹಿತಿಯನ್ನು ಸ್ಥಳೀಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ ರವರಿಗೆ ತಿಳಿಸಿದರು.ಕೂಡಲೇ ಇನ್ನೋರ್ವ ಗ್ರಾಮ ಪಂಚಾಯತ್ ಸದಸ್ಯರಾದ ಕರೀಮ್ ಗೇರುಕಟ್ಟೆ ರವರು ಅಗ್ನಿಶಾಮಕ ದಳದವರನ್ನು ಸಂಪರ್ಕಿಸಿ ಅಲ್ಲಿಗೆ ಕಳಿಸಿದರು.

ಸ್ಥಳದಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರೊಂದಿಗೆ ಲತೀಫ್ ಪರಿಮ ನೇತೃತ್ವದಲ್ಲಿ ಆದರ್ಶ್ ಕೊರೆಯ,ಸಂತೋಷ್ ಮೋರಾಸ್,ಅಝೀಝ್, ಇರ್ಫಾನ್,ಅಬ್ದುಲ್ ರಹಿಮಾನ್,ಸದ್ದಾಂ,ಫಾರೂಕ್, ಇತರರು ಸಹಕರಿಸಿದರು. ಕೂಡಲೇ ಬೆಂಕಿ ನಂದಿಸಲು ವ್ಯವಸ್ಥೆ ಮಾಡಿದ ಲತೀಫ್ ರವರನ್ನು ಊರವರು ಪ್ರಶಂಸಿದರು.

Related posts

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya
error: Content is protected !!