32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

ಬೆಳ್ತಂಗಡಿ: ತಾಲ್ಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮಾಹಿತಿಯನ್ನು ಸ್ಥಳೀಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ ರವರಿಗೆ ತಿಳಿಸಿದರು.ಕೂಡಲೇ ಇನ್ನೋರ್ವ ಗ್ರಾಮ ಪಂಚಾಯತ್ ಸದಸ್ಯರಾದ ಕರೀಮ್ ಗೇರುಕಟ್ಟೆ ರವರು ಅಗ್ನಿಶಾಮಕ ದಳದವರನ್ನು ಸಂಪರ್ಕಿಸಿ ಅಲ್ಲಿಗೆ ಕಳಿಸಿದರು.

ಸ್ಥಳದಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರೊಂದಿಗೆ ಲತೀಫ್ ಪರಿಮ ನೇತೃತ್ವದಲ್ಲಿ ಆದರ್ಶ್ ಕೊರೆಯ,ಸಂತೋಷ್ ಮೋರಾಸ್,ಅಝೀಝ್, ಇರ್ಫಾನ್,ಅಬ್ದುಲ್ ರಹಿಮಾನ್,ಸದ್ದಾಂ,ಫಾರೂಕ್, ಇತರರು ಸಹಕರಿಸಿದರು. ಕೂಡಲೇ ಬೆಂಕಿ ನಂದಿಸಲು ವ್ಯವಸ್ಥೆ ಮಾಡಿದ ಲತೀಫ್ ರವರನ್ನು ಊರವರು ಪ್ರಶಂಸಿದರು.

Related posts

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya
error: Content is protected !!