September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

ಬೆಳ್ತಂಗಡಿ: ತಾಲ್ಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮಾಹಿತಿಯನ್ನು ಸ್ಥಳೀಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ ರವರಿಗೆ ತಿಳಿಸಿದರು.ಕೂಡಲೇ ಇನ್ನೋರ್ವ ಗ್ರಾಮ ಪಂಚಾಯತ್ ಸದಸ್ಯರಾದ ಕರೀಮ್ ಗೇರುಕಟ್ಟೆ ರವರು ಅಗ್ನಿಶಾಮಕ ದಳದವರನ್ನು ಸಂಪರ್ಕಿಸಿ ಅಲ್ಲಿಗೆ ಕಳಿಸಿದರು.

ಸ್ಥಳದಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರೊಂದಿಗೆ ಲತೀಫ್ ಪರಿಮ ನೇತೃತ್ವದಲ್ಲಿ ಆದರ್ಶ್ ಕೊರೆಯ,ಸಂತೋಷ್ ಮೋರಾಸ್,ಅಝೀಝ್, ಇರ್ಫಾನ್,ಅಬ್ದುಲ್ ರಹಿಮಾನ್,ಸದ್ದಾಂ,ಫಾರೂಕ್, ಇತರರು ಸಹಕರಿಸಿದರು. ಕೂಡಲೇ ಬೆಂಕಿ ನಂದಿಸಲು ವ್ಯವಸ್ಥೆ ಮಾಡಿದ ಲತೀಫ್ ರವರನ್ನು ಊರವರು ಪ್ರಶಂಸಿದರು.

Related posts

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya
error: Content is protected !!