28.7 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸೇತುವೆ ಕೆಳಗೆ ಅಪರಿಚಿತ ಶವ ಮಾ.10ರಂದು ಪತ್ತೆಯಾಗಿದೆ.

ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ತಕ್ಷಣವೇ ಬಂದು ಶವವನ್ನು ನೀರಿನಿಂದ ಮೇಲಕ್ಕೆ ಎತ್ತಿದರು.
ಧರ್ಮಸ್ಥಳ ಠಾಣೆಯ ಠಾಣಾಧಿಕಾರಿ ಅನಿಲ್, ಆರಕ್ಷಕರಾದ ಸಾಮುವೆಲ್, ಧರ್ಮಪಾಲ ಉಪಸ್ಥಿತಿ ಯಲ್ಲಿ ತುರ್ತು ವಾಹನದಲ್ಲಿ ಮಂಗಳೂರು ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ .

Related posts

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!