22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸೇತುವೆ ಕೆಳಗೆ ಅಪರಿಚಿತ ಶವ ಮಾ.10ರಂದು ಪತ್ತೆಯಾಗಿದೆ.

ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ತಕ್ಷಣವೇ ಬಂದು ಶವವನ್ನು ನೀರಿನಿಂದ ಮೇಲಕ್ಕೆ ಎತ್ತಿದರು.
ಧರ್ಮಸ್ಥಳ ಠಾಣೆಯ ಠಾಣಾಧಿಕಾರಿ ಅನಿಲ್, ಆರಕ್ಷಕರಾದ ಸಾಮುವೆಲ್, ಧರ್ಮಪಾಲ ಉಪಸ್ಥಿತಿ ಯಲ್ಲಿ ತುರ್ತು ವಾಹನದಲ್ಲಿ ಮಂಗಳೂರು ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ .

Related posts

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya
error: Content is protected !!