25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿಗಳು, ಪತ್ರಕರ್ತರು, ಬರಹಗಾರರೂ ಆಗಿರುವ ಪ್ರೊ. ನಾವುಜಿರೆಯವರ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ ಪಾಂಡಿತ್ಯವುಳ್ಳವರಾಗಿ, ಉತ್ತಮ ಶಿಕ್ಷಕರು ಮತ್ತು ಅಧ್ಯಯನಶೀಲರು ಎಂದು ಹೆಸರು ಪಡೆದವರು. 1999ರಂದು ಮುಂಡಾಜೆಯಲ್ಲಿ ಜರಗಿದ ಬೆಳ್ತಂಗಡಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು. ತಾಲೂಕಿನ ಸಾಹಿತ್ಯ ಚಟುವಟಿಕೆಗಳಲ್ಲಿ, ಸಂಘಟನಾ ಕಾರ್ಯಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಕೊಂಡವರು ಎಂದು ಅಗಲಿದ ಆತ್ಮಕ್ಕೆ ಶಾಂತಿಯನ್ನು ಬಯಸಿ ತನ್ನ ಸಂತಾಪದ ನುಡಿಯಲ್ಲಿ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಯದುಪತಿ ಗೌಡರು ತಿಳಿಸಿದರು.

Related posts

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya
error: Content is protected !!