23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

ಉಜಿರೆ: ಪ್ರೊ. ಎನ್. ನಾಗರಾಜ ಪೂವಣಿ (ನಾ.ವುಜಿರೆ) ಯವರು ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷರಾಗಿ
ಸೇವೆ ಸಲ್ಲಿಸಿದ್ದರು. ತುಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಇವರು
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇವರು ಕಥೆ, ಕಾವ್ಯ, ಅನುವಾದ ಕ್ಷೇತ್ರಗಳಲ್ಲಿ ಹಾಗೂ ಕಾರ್ಯಕ್ರಮ ನಿರೂಪಕರಾಗಿ, ವೈಚಾರಿಕ
ಬರಹಗಳ ಮೂಲಕವೂ ಗುರುತಿಸಿಕೊಂಡವರು. ಕರ್ನಾಟಕ ಸಾಹಿತ್ಯ ಅಕಾಡಮಿಯ ಪುರಸ್ಕಾರ, ದ.ಕ.
ಜಿಲ್ಲಾ ರಾಜೋತ್ಸವ ಪ್ರಶಸ್ತಿ, ರತ್ನಾಕರವರ್ಣಿ ಪ್ರಶಸ್ತಿ ಇದೇ ಮೊದಲಾದ ಹತ್ತು ಹಲವು ಪ್ರಶಸ್ತಿಗಳಿಂದ
ಪುರಸ್ಕೃತಗೊಂಡಿದ್ದರು.

ಇವರ ಅಗಲುವಿಕೆಯಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಬೆಳ್ತಂಗಡಿ ಜೈನ ಮಿಲನ್‌ನ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಪರವಾಗಿ ನಿರ್ದೇಶಕ ಬಿ. ಸೋಮಶೇಖರ ಶೆಟ್ಟಿಯವರು ಅಗಲಿದ ಆತ್ಮಕ್ಕೆ ಶಾಂತಿಯನ್ನು ಬಯಸಿ ತಮ್ಮ ಸಂತಾಪದ ನುಡಿಯನ್ನು ತಿಳಿಸಿರುವರು.

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!