September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಆಡಳಿತ ಮೊಕ್ತೇಸರರಾಗಿ ದಿಲೀಪ್ ಕುಮಾರ್ ಜೈನ್, ಗೌರವಾಧ್ಯಕ್ಷರಾಗಿ ನೋಟರಿ ವಕೀಲ ಶ್ರೀನಿವಾಸ ಗೌಡ, ಅಧ್ಯಕ್ಷರಾಗಿ ಸತೀಶ್ ಎಳ್ಳುಗದ್ದೆ, ಕಾರ್ಯದರ್ಶಿಯಾಗಿ ಸುಮಂತ್ ಕೊಡಂಗೆ, ಉಪಾಧ್ಯಕ್ಷರಾಗಿ ದೇರಣ್ಣ ನಾಯ್ಕ, ಮೋನಪ್ಪ ಪೂಜಾರಿ ಪೊಸೊಟ್ಟು, ಕೋಶಾಧಿಕಾರಿಯಾಗಿ ಶೀನ, ಜೊತೆ ಕಾರ್ಯದರ್ಶಿಯಾಗಿ ಕೃಷ್ಣಪ್ಪ ನಾಯ್ಕ, ಲೆಕ್ಕಪರಿಶೋಧಕರಾಗಿ ನಾರಾಯಣ ಎಳ್ಳುಗದ್ದೆ ಆಯ್ಕೆಯಾದರು.


ಈ ಸಂದರ್ಭದಲ್ಲಿ ಕಾರ್ಯಕಾರಿಣಿ ಸಮಿತಿ ಸದಸ್ಯರು ಮತ್ತು ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya
error: Content is protected !!