23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಇತ್ತೀಚೆಗೆ ನಡೆಯಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಗೃಹವಿಜ್ಞಾನ ವಿಭಾಗ ಮುಖ್ಯಸ್ಥೆ ಶೋಭಾ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿದ್ದರು.

ಮಹಿಳೆಯರು ಸಮಾಜದಲ್ಲಿ ಯಾವ ರೀತಿ ಇರಬೇಕು, ಸಮಾಜದಲ್ಲಿ ಗೌರವಯುತವಾಗಿ ಬಾಳಲು ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಅವರು ವಿವರಿಸಿದರು. ಹೆಣ್ಣು ಮಕ್ಕಳಿಗೆ ವಿದ್ಯಾಬ್ಯಾಸದ ಆವಶ್ಯಕತೆ, ವೃತ್ತಿ, ಹೂಡಿಕೆ ಮುಂತಾದ ವಿಷಯಗಳ ಕುರಿತು ತಿಳಿಸಿದರು.


ಸರಕಾರದಿಂದ ಮಹಿಳೆಯರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಆಶಿಕಾ ಕಾರ್ಯಕ್ರಮ ನಿರೂಪಿಸಿದರು.

Related posts

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!