September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

ಇಂದಬೆಟ್ಟು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ.

ಬೂತ್ ಸಮಿತಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಇಂದಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾಗಿ ಇದೀಗ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರನ್ನಾಗಿ ಪಕ್ಷದ ವರಿಷ್ಠರು ಘೋಷಿಸಿದ್ದಾರೆ.

Related posts

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ಉಜಿರೆ ಎಸ್‌.ಡಿ.ಎಂ ಪಾಲಿಟೆಕ್ನಿಕ್‌ ನಲ್ಲಿ ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!