24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

ಬೆಳ್ತಂಗಡಿ: ತಾಲ್ಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮಾಹಿತಿಯನ್ನು ಸ್ಥಳೀಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ ರವರಿಗೆ ತಿಳಿಸಿದರು.ಕೂಡಲೇ ಇನ್ನೋರ್ವ ಗ್ರಾಮ ಪಂಚಾಯತ್ ಸದಸ್ಯರಾದ ಕರೀಮ್ ಗೇರುಕಟ್ಟೆ ರವರು ಅಗ್ನಿಶಾಮಕ ದಳದವರನ್ನು ಸಂಪರ್ಕಿಸಿ ಅಲ್ಲಿಗೆ ಕಳಿಸಿದರು.

ಸ್ಥಳದಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರೊಂದಿಗೆ ಲತೀಫ್ ಪರಿಮ ನೇತೃತ್ವದಲ್ಲಿ ಆದರ್ಶ್ ಕೊರೆಯ,ಸಂತೋಷ್ ಮೋರಾಸ್,ಅಝೀಝ್, ಇರ್ಫಾನ್,ಅಬ್ದುಲ್ ರಹಿಮಾನ್,ಸದ್ದಾಂ,ಫಾರೂಕ್, ಇತರರು ಸಹಕರಿಸಿದರು. ಕೂಡಲೇ ಬೆಂಕಿ ನಂದಿಸಲು ವ್ಯವಸ್ಥೆ ಮಾಡಿದ ಲತೀಫ್ ರವರನ್ನು ಊರವರು ಪ್ರಶಂಸಿದರು.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!