23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

ಬೆಳ್ತಂಗಡಿ: ತಾಲ್ಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮಾಹಿತಿಯನ್ನು ಸ್ಥಳೀಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ ರವರಿಗೆ ತಿಳಿಸಿದರು.ಕೂಡಲೇ ಇನ್ನೋರ್ವ ಗ್ರಾಮ ಪಂಚಾಯತ್ ಸದಸ್ಯರಾದ ಕರೀಮ್ ಗೇರುಕಟ್ಟೆ ರವರು ಅಗ್ನಿಶಾಮಕ ದಳದವರನ್ನು ಸಂಪರ್ಕಿಸಿ ಅಲ್ಲಿಗೆ ಕಳಿಸಿದರು.

ಸ್ಥಳದಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರೊಂದಿಗೆ ಲತೀಫ್ ಪರಿಮ ನೇತೃತ್ವದಲ್ಲಿ ಆದರ್ಶ್ ಕೊರೆಯ,ಸಂತೋಷ್ ಮೋರಾಸ್,ಅಝೀಝ್, ಇರ್ಫಾನ್,ಅಬ್ದುಲ್ ರಹಿಮಾನ್,ಸದ್ದಾಂ,ಫಾರೂಕ್, ಇತರರು ಸಹಕರಿಸಿದರು. ಕೂಡಲೇ ಬೆಂಕಿ ನಂದಿಸಲು ವ್ಯವಸ್ಥೆ ಮಾಡಿದ ಲತೀಫ್ ರವರನ್ನು ಊರವರು ಪ್ರಶಂಸಿದರು.

Related posts

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!