23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

ಬೆಳ್ತಂಗಡಿ: ತಾಲ್ಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮಾಹಿತಿಯನ್ನು ಸ್ಥಳೀಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ ರವರಿಗೆ ತಿಳಿಸಿದರು.ಕೂಡಲೇ ಇನ್ನೋರ್ವ ಗ್ರಾಮ ಪಂಚಾಯತ್ ಸದಸ್ಯರಾದ ಕರೀಮ್ ಗೇರುಕಟ್ಟೆ ರವರು ಅಗ್ನಿಶಾಮಕ ದಳದವರನ್ನು ಸಂಪರ್ಕಿಸಿ ಅಲ್ಲಿಗೆ ಕಳಿಸಿದರು.

ಸ್ಥಳದಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರೊಂದಿಗೆ ಲತೀಫ್ ಪರಿಮ ನೇತೃತ್ವದಲ್ಲಿ ಆದರ್ಶ್ ಕೊರೆಯ,ಸಂತೋಷ್ ಮೋರಾಸ್,ಅಝೀಝ್, ಇರ್ಫಾನ್,ಅಬ್ದುಲ್ ರಹಿಮಾನ್,ಸದ್ದಾಂ,ಫಾರೂಕ್, ಇತರರು ಸಹಕರಿಸಿದರು. ಕೂಡಲೇ ಬೆಂಕಿ ನಂದಿಸಲು ವ್ಯವಸ್ಥೆ ಮಾಡಿದ ಲತೀಫ್ ರವರನ್ನು ಊರವರು ಪ್ರಶಂಸಿದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya
error: Content is protected !!