23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

ಬೆಳ್ತಂಗಡಿ: ತಾಲ್ಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮಾಹಿತಿಯನ್ನು ಸ್ಥಳೀಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ ರವರಿಗೆ ತಿಳಿಸಿದರು.ಕೂಡಲೇ ಇನ್ನೋರ್ವ ಗ್ರಾಮ ಪಂಚಾಯತ್ ಸದಸ್ಯರಾದ ಕರೀಮ್ ಗೇರುಕಟ್ಟೆ ರವರು ಅಗ್ನಿಶಾಮಕ ದಳದವರನ್ನು ಸಂಪರ್ಕಿಸಿ ಅಲ್ಲಿಗೆ ಕಳಿಸಿದರು.

ಸ್ಥಳದಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರೊಂದಿಗೆ ಲತೀಫ್ ಪರಿಮ ನೇತೃತ್ವದಲ್ಲಿ ಆದರ್ಶ್ ಕೊರೆಯ,ಸಂತೋಷ್ ಮೋರಾಸ್,ಅಝೀಝ್, ಇರ್ಫಾನ್,ಅಬ್ದುಲ್ ರಹಿಮಾನ್,ಸದ್ದಾಂ,ಫಾರೂಕ್, ಇತರರು ಸಹಕರಿಸಿದರು. ಕೂಡಲೇ ಬೆಂಕಿ ನಂದಿಸಲು ವ್ಯವಸ್ಥೆ ಮಾಡಿದ ಲತೀಫ್ ರವರನ್ನು ಊರವರು ಪ್ರಶಂಸಿದರು.

Related posts

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya
error: Content is protected !!