22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

ಬೆಳ್ತಂಗಡಿ: ತಾಲ್ಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮಾಹಿತಿಯನ್ನು ಸ್ಥಳೀಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ ರವರಿಗೆ ತಿಳಿಸಿದರು.ಕೂಡಲೇ ಇನ್ನೋರ್ವ ಗ್ರಾಮ ಪಂಚಾಯತ್ ಸದಸ್ಯರಾದ ಕರೀಮ್ ಗೇರುಕಟ್ಟೆ ರವರು ಅಗ್ನಿಶಾಮಕ ದಳದವರನ್ನು ಸಂಪರ್ಕಿಸಿ ಅಲ್ಲಿಗೆ ಕಳಿಸಿದರು.

ಸ್ಥಳದಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರೊಂದಿಗೆ ಲತೀಫ್ ಪರಿಮ ನೇತೃತ್ವದಲ್ಲಿ ಆದರ್ಶ್ ಕೊರೆಯ,ಸಂತೋಷ್ ಮೋರಾಸ್,ಅಝೀಝ್, ಇರ್ಫಾನ್,ಅಬ್ದುಲ್ ರಹಿಮಾನ್,ಸದ್ದಾಂ,ಫಾರೂಕ್, ಇತರರು ಸಹಕರಿಸಿದರು. ಕೂಡಲೇ ಬೆಂಕಿ ನಂದಿಸಲು ವ್ಯವಸ್ಥೆ ಮಾಡಿದ ಲತೀಫ್ ರವರನ್ನು ಊರವರು ಪ್ರಶಂಸಿದರು.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಜು.3: ವಿದ್ಯುತ್ ನಿಲುಗಡೆ

Suddi Udaya

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya
error: Content is protected !!