23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆಯು ನಾವರ ದೇವಸ್ಥಾನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಪಿ.ಹೆಚ್ ಪ್ರಕಾಶ್ ಶೆಟ್ಟಿ ನಾವರ ದೇವಸ್ಥಾನ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸುಮಂಗಲ ಮೇಲ್ವಿಚಾರಕರು, ಸೇವಾ ಪ್ರತಿನಿಧಿ ಪುಷ್ಪವತಿ, ನಿತ್ಯಾನಂದ ನಾವರ ಎನ್, ವೀರೇಂದ್ರ ಕುಮಾರ್ ಜೈನ್, ದೇಜಪ್ಪ ದೇವಾಡಿಗ, ಪ್ರಶಾಂತ್, ಭಾರತಿ , ಹರೀಶ್ ಕುಲಾಲ್ ಭಾಗವಹಿಸಿದ್ದರು.

Related posts

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya
error: Content is protected !!