23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿಗಳು, ಪತ್ರಕರ್ತರು, ಬರಹಗಾರರೂ ಆಗಿರುವ ಪ್ರೊ. ನಾವುಜಿರೆಯವರ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ ಪಾಂಡಿತ್ಯವುಳ್ಳವರಾಗಿ, ಉತ್ತಮ ಶಿಕ್ಷಕರು ಮತ್ತು ಅಧ್ಯಯನಶೀಲರು ಎಂದು ಹೆಸರು ಪಡೆದವರು. 1999ರಂದು ಮುಂಡಾಜೆಯಲ್ಲಿ ಜರಗಿದ ಬೆಳ್ತಂಗಡಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು. ತಾಲೂಕಿನ ಸಾಹಿತ್ಯ ಚಟುವಟಿಕೆಗಳಲ್ಲಿ, ಸಂಘಟನಾ ಕಾರ್ಯಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಕೊಂಡವರು ಎಂದು ಅಗಲಿದ ಆತ್ಮಕ್ಕೆ ಶಾಂತಿಯನ್ನು ಬಯಸಿ ತನ್ನ ಸಂತಾಪದ ನುಡಿಯಲ್ಲಿ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಯದುಪತಿ ಗೌಡರು ತಿಳಿಸಿದರು.

Related posts

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya
error: Content is protected !!