28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

ಉಜಿರೆ: ಪ್ರೊ. ಎನ್. ನಾಗರಾಜ ಪೂವಣಿ (ನಾ.ವುಜಿರೆ) ಯವರು ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷರಾಗಿ
ಸೇವೆ ಸಲ್ಲಿಸಿದ್ದರು. ತುಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಇವರು
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇವರು ಕಥೆ, ಕಾವ್ಯ, ಅನುವಾದ ಕ್ಷೇತ್ರಗಳಲ್ಲಿ ಹಾಗೂ ಕಾರ್ಯಕ್ರಮ ನಿರೂಪಕರಾಗಿ, ವೈಚಾರಿಕ
ಬರಹಗಳ ಮೂಲಕವೂ ಗುರುತಿಸಿಕೊಂಡವರು. ಕರ್ನಾಟಕ ಸಾಹಿತ್ಯ ಅಕಾಡಮಿಯ ಪುರಸ್ಕಾರ, ದ.ಕ.
ಜಿಲ್ಲಾ ರಾಜೋತ್ಸವ ಪ್ರಶಸ್ತಿ, ರತ್ನಾಕರವರ್ಣಿ ಪ್ರಶಸ್ತಿ ಇದೇ ಮೊದಲಾದ ಹತ್ತು ಹಲವು ಪ್ರಶಸ್ತಿಗಳಿಂದ
ಪುರಸ್ಕೃತಗೊಂಡಿದ್ದರು.

ಇವರ ಅಗಲುವಿಕೆಯಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಬೆಳ್ತಂಗಡಿ ಜೈನ ಮಿಲನ್‌ನ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಪರವಾಗಿ ನಿರ್ದೇಶಕ ಬಿ. ಸೋಮಶೇಖರ ಶೆಟ್ಟಿಯವರು ಅಗಲಿದ ಆತ್ಮಕ್ಕೆ ಶಾಂತಿಯನ್ನು ಬಯಸಿ ತಮ್ಮ ಸಂತಾಪದ ನುಡಿಯನ್ನು ತಿಳಿಸಿರುವರು.

Related posts

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

Suddi Udaya

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!