30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

ಉಜಿರೆ: ಪ್ರೊ. ಎನ್. ನಾಗರಾಜ ಪೂವಣಿ (ನಾ.ವುಜಿರೆ) ಯವರು ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷರಾಗಿ
ಸೇವೆ ಸಲ್ಲಿಸಿದ್ದರು. ತುಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಇವರು
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇವರು ಕಥೆ, ಕಾವ್ಯ, ಅನುವಾದ ಕ್ಷೇತ್ರಗಳಲ್ಲಿ ಹಾಗೂ ಕಾರ್ಯಕ್ರಮ ನಿರೂಪಕರಾಗಿ, ವೈಚಾರಿಕ
ಬರಹಗಳ ಮೂಲಕವೂ ಗುರುತಿಸಿಕೊಂಡವರು. ಕರ್ನಾಟಕ ಸಾಹಿತ್ಯ ಅಕಾಡಮಿಯ ಪುರಸ್ಕಾರ, ದ.ಕ.
ಜಿಲ್ಲಾ ರಾಜೋತ್ಸವ ಪ್ರಶಸ್ತಿ, ರತ್ನಾಕರವರ್ಣಿ ಪ್ರಶಸ್ತಿ ಇದೇ ಮೊದಲಾದ ಹತ್ತು ಹಲವು ಪ್ರಶಸ್ತಿಗಳಿಂದ
ಪುರಸ್ಕೃತಗೊಂಡಿದ್ದರು.

ಇವರ ಅಗಲುವಿಕೆಯಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಬೆಳ್ತಂಗಡಿ ಜೈನ ಮಿಲನ್‌ನ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಪರವಾಗಿ ನಿರ್ದೇಶಕ ಬಿ. ಸೋಮಶೇಖರ ಶೆಟ್ಟಿಯವರು ಅಗಲಿದ ಆತ್ಮಕ್ಕೆ ಶಾಂತಿಯನ್ನು ಬಯಸಿ ತಮ್ಮ ಸಂತಾಪದ ನುಡಿಯನ್ನು ತಿಳಿಸಿರುವರು.

Related posts

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya
error: Content is protected !!