25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

ಬೆಳ್ತಂಗಡಿ:ಹಿರಿಯ ಸಾಹಿತಿ ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊಫೆಸ‌ರ್ ನಾಗರಾಜ ಪೂವಣಿ (86) ಮಾ 11 ರಂದು ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.


‌ ನಾ.ವುಜಿರೆ ಎಂದೇ ಪ್ರಸಿದ್ಧರಾದ ಇವರು ಸಾಹಿತಿಯಾಗಿ, ಪತ್ರಕತ೯ರಾಗಿ ಜನಪ್ರಿಯರಾಗಿದ್ದರು.
ಇವರು ಉಜಿರೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಜೀವನ ಸಾಗಿಸುತಿದ್ದರು.
ನಾ ಉಜಿರೆ ಅವರ ಪುತ್ರ ಪಾರ್ಶ್ವನಾಥ ಅವರು ಅಮೇರಿಕಾ ದಿoದ ಬುಧವಾರ ಬೆಳಿಗ್ಗೆ ಬಂದು ನಂತರ ಅಂತ್ಯಕ್ರಿಯೆ ನಡೆಯಲಿದೆ.
ಮೃತರು ಪತ್ನಿ ಶ್ರೀಮತಿ ಸರಸ್ವತಿ ನಾ ಉಜಿರೆ ಹಾಗೂ ಕುಟುಂಬ ವರ್ಗ ದವರನ್ನು ಅಗಲಿದ್ದಾರೆ.

Related posts

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya
error: Content is protected !!