September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

ಬೆಳ್ತಂಗಡಿ:ಹಿರಿಯ ಸಾಹಿತಿ ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊಫೆಸ‌ರ್ ನಾಗರಾಜ ಪೂವಣಿ (86) ಮಾ 11 ರಂದು ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.


‌ ನಾ.ವುಜಿರೆ ಎಂದೇ ಪ್ರಸಿದ್ಧರಾದ ಇವರು ಸಾಹಿತಿಯಾಗಿ, ಪತ್ರಕತ೯ರಾಗಿ ಜನಪ್ರಿಯರಾಗಿದ್ದರು.
ಇವರು ಉಜಿರೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಜೀವನ ಸಾಗಿಸುತಿದ್ದರು.
ನಾ ಉಜಿರೆ ಅವರ ಪುತ್ರ ಪಾರ್ಶ್ವನಾಥ ಅವರು ಅಮೇರಿಕಾ ದಿoದ ಬುಧವಾರ ಬೆಳಿಗ್ಗೆ ಬಂದು ನಂತರ ಅಂತ್ಯಕ್ರಿಯೆ ನಡೆಯಲಿದೆ.
ಮೃತರು ಪತ್ನಿ ಶ್ರೀಮತಿ ಸರಸ್ವತಿ ನಾ ಉಜಿರೆ ಹಾಗೂ ಕುಟುಂಬ ವರ್ಗ ದವರನ್ನು ಅಗಲಿದ್ದಾರೆ.

Related posts

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಭಗವತಿ ದೇವಸ್ಥಾನದಲ್ಲಿ ಧಾರ್ಮಿಕ ಸಭೆ ಆರಂಭ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya
error: Content is protected !!