22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಇತ್ತೀಚೆಗೆ ನಡೆಯಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಗೃಹವಿಜ್ಞಾನ ವಿಭಾಗ ಮುಖ್ಯಸ್ಥೆ ಶೋಭಾ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿದ್ದರು.

ಮಹಿಳೆಯರು ಸಮಾಜದಲ್ಲಿ ಯಾವ ರೀತಿ ಇರಬೇಕು, ಸಮಾಜದಲ್ಲಿ ಗೌರವಯುತವಾಗಿ ಬಾಳಲು ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಅವರು ವಿವರಿಸಿದರು. ಹೆಣ್ಣು ಮಕ್ಕಳಿಗೆ ವಿದ್ಯಾಬ್ಯಾಸದ ಆವಶ್ಯಕತೆ, ವೃತ್ತಿ, ಹೂಡಿಕೆ ಮುಂತಾದ ವಿಷಯಗಳ ಕುರಿತು ತಿಳಿಸಿದರು.


ಸರಕಾರದಿಂದ ಮಹಿಳೆಯರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಆಶಿಕಾ ಕಾರ್ಯಕ್ರಮ ನಿರೂಪಿಸಿದರು.

Related posts

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya
error: Content is protected !!