Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

ಬೆಳ್ತಂಗಡಿ; ಜಮೀಯತುಲ್ ಫಲಾಹ್ ಉಡುಪಿ – ದ‌.ಕ ಉಭಯ ಜಿಲ್ಲಾ ಕೇಂದ್ರ ಸಮಿತಿಯ ಮುಂದಿನ 2023-25 ನೇ ಸಾಲಿನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಘಟಕದ ಕೋಶಾಧಿಕಾರಿ, ಹಿರಿಯ ಸಾಮಾಜ ಸೇವಕ ಅಬ್ಬೋನು ಮದ್ದಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಕಾರ್ಯದರ್ಶಿಯಾಗಿದ್ದ ಕಾಸಿಂ ಬಾರ್ಕೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ.
ಕೇಂದ್ರ ಸಮಿತಿ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರ ಅಧ್ಯಕ್ಷತೆಯಲ್ಲಿ ಕಂಕನಾಡಿ ಕೇಂದ್ರ ಕಚೇರಿಯಲ್ಲಿ ನಡೆದ ಉಭಯ ಜಿಲ್ಲಾ ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ.


ಅಬ್ಬೋನು ಮದ್ದಡ್ಕ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕೋಶಾಧಿಕಾರಿಯಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಶಿಕ್ಷಣ, ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ತಮ್ಮನ್ನು ಪೂರ್ಣವಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಜು.26: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಮಡಂತ್ಯಾರಿನ 4 ಕಡೆಗಳಲ್ಲಿ ಉಚಿತ ಯೋಗ ತರಗತಿ ಆರಂಭ

Suddi Udaya

ಬಂದಾರು: ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡ ನಿಧನ

Suddi Udaya
error: Content is protected !!