July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಸಂಘದ ನಿವೇಶನ ಕೃಷ್ಣ ನಗರದಲ್ಲಿ ನಡೆಯಿತು.


ಸಭೆಯಲ್ಲಿ ಮುಂದಿನ 2 ವರ್ಷದ ಅವಧಿಗೆ ಅಧ್ಯಕ್ಷರಾಗಿ ಗೋಪಾಲಕೃಷ್ಣ ಗೌಡ ಮಡೀರು, ಕಾರ್ಯದರ್ಶಿಯಾಗಿ ರೋಹಿತ್ ಗೌಡ ಕಜೆ, ಕೋಶಾಧಿಕಾರಿಯಾಗಿ ಪ್ರಮೋದ್ ಗೋಳಿದಡಿ, ಉಪಾಧ್ಯಕ್ಷರುಗಳಾಗಿ ದಿನೇಶ್ ಗೌಡ ದೇವಸ್ಯ ಮತ್ತು ಎಲ್ಯಣ್ನ ಗೌಡ ಅರ್ಬಿ, ವೆಂಕಟರಮಣ ಗೌಡ ಬಾಯಿತ್ಯಾರು, ಜೊತೆ ಕಾರ್ಯದರ್ಶಿ ಜಯಚಂದ್ರ ಬಾಯಿತ್ಯಾರು, ಮಹಿಳಾ ವೇದಿಕೆ ಅಧ್ಯಕ್ಷರಾಗಿ ರಶ್ಮಿ ದಿನೇಶ್ ಗೌಡ ದೇವಸ್ಯ ಕಾರ್ಯದರ್ಶಿಯಾಗಿ ಪ್ರಜ್ಞಾ ಗೋಳಿದಡಿ, ಯುವ ವೇದಿಕೆ ಅಧ್ಯಕ್ಷರಾಗಿ ನವೀನ್ ಗೌಡ ಬಾಯಿತ್ಯಾರು, ಕಾರ್ಯದರ್ಶಿಯಾಗಿ ನಿತೇಶ್ ಗೌಡ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಪ್ರಸಾದ್ ಗೌಡ ಬಳ್ಳಿ, ಶಶಿಧರ ಗೌಡ ಪಿತ್ತಿಲು, ರಮೆಶ್ ಗೌಡ ಹಳೆಕಕ್ಕಿಂಜೆ, ಕೀರ್ತನ್ ಅರ್ತಿದಡಿ, ವಿಜಯ ಗೌಡ ಅಗರಿ ಆಯ್ಕೆ ಮಾಡಲಾಯಿತು.


ಈ ಸಂಧರ್ಭದಲ್ಲಿ ತಾಲೂಕು ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಕಡಿರುದ್ಯಾವರ, ನಿಕಟಪೂರ್ವ ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ನಿಕಟಪೂರ್ವ ನಿರ್ದೇಶಕರಾದ ಆನಂದ ಗೌಡ ಉಜಿರೆ, ತಾಲೂಕು ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ ಕೊಯ್ಯೂರು, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳಾದ ಸುರೇಶ್ ಕೌಡಂಗೆ, ಗೋಪಾಲಕೃಷ್ಣ ಜಿ.ಕೆ ಉಜಿರೆ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ಸನ್ಮಾನ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya
error: Content is protected !!