July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರಕ್ಕೆ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅಳವಡಿಸಿದ ಹೈ ಮಾಸ್ಕ್ ದೀಪದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು.

ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಅಭಿವೃದ್ಧಿಗೆ ಕೈ ಜೋಡಿಸಿದ ಪ್ರತಾಪ ಸಿಂಹ ನಾಯಕ್ ಅವರಿಗೆ ಕೃತಜ್ಞತೆಯನ್ನು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್, ಉಪಾಧ್ಯಕ್ಷರಾದ ಯಶೋಧರ ಶೆಟ್ಟಿ,
ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ, ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಪ್ರಮುಖರಾದ ಹೆಚ್.ಧರ್ಣಪ್ಪ ಪೂಜಾರಿ,ಕೆ.ವಸಂತ ಸಾಲಿಯಾನ್,ಮೋಹನ್ ಕುಮಾರ್ ಉಜಿರೆ, ರಾಜೀವ ಮುಂಡೂರು ,ಜಯ ಪೂಜಾರಿ ಹಾಗೂ ಸಂಘದ ನಿರ್ದೇಶಕರುಗಳು, ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ. ವಸತಿ ಪಪೂ ಕಾಲೇಜಿನ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆ ಬಿಡುಗಡೆ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya
error: Content is protected !!