March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನ ವಿವಿಧೆಡೆ ಒಂಟಿ ಸಲಗ ತಿರುಗಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಕಾಡಾನೆಯ ಸಂಚಾರದಿಂದ ರೈತರ ಕೃಷಿ ಭೂಮಿ ಹಲವು ಕಡೆ ನಾಶವಾಗಿದೆ.

ಇಂದು ಬೆಳಿಗ್ಗೆ ಮೊಗ್ರು ಗ್ರಾಮದ ಕರಂಬಾರುವಿನಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಕರಂಬಾರು ಕೃಷ್ಣಪ್ಪ ಗೌಡರ ನೀರಿನ ಪಂಪುಗೆ ಹಾನಿಮಾಡಿದ್ದು, ಗ್ರಾಮಸ್ಥರು ಜಾಗರುಕತೆಯಿಂದ ಇರುವಂತೆ ತಿಳಿಸಿದ್ದಾರೆ.

ಕಾಡಾನೆಯು ಕೊಯ್ಯರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ, ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿ ಸಮೀಪದ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿ ನದಿಯಲ್ಲಿ ಜಳಕ ಮಾಡಿ ಮುಂದೆ ಸಾಗಿದೆ ಎಂದು ಮಾಹಿತಿ ಲಭಿಸಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
error: Content is protected !!