23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರಕ್ಕೆ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆ ಯವರು ಭೇಟಿ ನೀಡಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಜಿನಮಂದಿರದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ. ಕೆ. ಜಯಕೀರ್ತಿ ಜೈನ್, ವಿಜಯ ಕುಮಾರ್, ಚಿತ್ತರಂಜನ್ ಶಿರ್ತಾಡಿ, ಯುವರಾಜ್ ಪೂವಣಿ., ಫಣಿರಾಜ್ ಜೈನ್, ಜಿನರಾಜ್ ಪೂವಣಿ, ರಾಜೇಂದ್ರ ಕುಮಾರ್, ಪಿ ಏನ್. ರವಿರಾಜ್, ಸಂತೋಷ ಜೈನ್, ವೀರೇಂದ್ರ ಕುಮಾರ್, ಜಿತೇoದ್ರ, ಸುದೀಂದ್ರ ಗುಣವರ್ಮ ಜೈನ್, ಅಜಿತ್ ಕುಮಾರ್, ಪಾರ್ಶ್ವನಾಥ್ ಪುರೋಹಿತರಾದ ಅರಹಂತ ಇಂದ್ರ ಹಾಗೂ ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ಶ್ರೀಮತಿ ನಾಗಕನ್ನಿಕಾ, ಶ್ರೀಮತಿ ಶಕುಂತಲಾ ಜೈನ್, ಶ್ರೀಮತಿ ವತ್ಸಲಾ, ಶ್ರೀಮತಿ ಅಪೂರ್ವ, ಶ್ರೀಮತಿ ವಿಮಲಾ, ಶ್ರೀಮತಿ ಮಂಜುಳಾ, ಶ್ರೀಮತಿ ಶೋಭಾ, ಶ್ರೀಮತಿ ಸುರಭಿ, ಶ್ರೀಮತಿ ಚಂಪಾ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
error: Content is protected !!