July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ ಸಂದರ್ಭದಲ್ಲಿ ಜಿನಮಂದಿರದ ಆಡಳಿತ ಮಂಡಳಿಯ ಸಂಚಾಲಕರಾದ ಸರ್ಕಾರಿ ಅಧಿಕಾರಿಯಾಗಿ ನಿವೃತ್ತಿಗೊಂಡ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ . ಕೆ.ಜಯ ಕೀರ್ತಿ ಜೈನ್ ಅವರನ್ನು ಸ್ವಸ್ತೀ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನ ಮಠ ಕಾರ್ಕಳ ಇವರು ಸನ್ಮಾನಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ವಿಜಯಕುಮಾರ್, ಚಿತ್ತರಂಜನ್ ಶಿರ್ತಾಡಿ, ಜಿನರಾಜ ಪೂವಣಿ, ಯುವರಾಜ ಪೂವಣಿ, ಫಣಿರಾಜ್ ಜೈನ್, ರಾಜೇಂದ್ರ ಕುಮಾರ್, ಸಂತೋಷ್ ಜೈನ್, ವೀರೇಂದ್ರ ಕುಮಾರ್, ಅಜಿತ್ ಕುಮಾರ್, ಶ್ರೀಮತಿ ನಾಗಕನ್ನಿಕ, ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶ್ರೀಮತಿ ಶಕುಂತಲಾ ಜೆ. ಜೈನ್, ಪಿ ಅತಿಶಯ ಜೈನ್, ಶ್ರೀಮತಿ ವಿಮಲಾ ವಿಜಯ್ ಕುಮಾರ್ ಉಪಸ್ಥಿತರಿದ್ದರು.

Related posts

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!