30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

ಉಜಿರೆ : “ನಿಮ್ಮಲ್ಲಿ ನೀವು ಧೈರ್ಯ ತುಂಬುವ ಜೊತೆಗೆ ನಿಮಗೆ ನೀವು ಸಮಯ ನೀಡಿ. ಸ್ವತಂತ್ರರಾಗಿರಲು ಪ್ರಯತ್ನಿಸಿ” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಕಲಾ ವಿಭಾಗ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಶಲೀಪ್ ಹೇಳಿದರು.

ಇವರು ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಶಿಕ್ಷಕಿಯಾರಿಗಾಗಿ ಆಯೋಜಿಸಿದ್ದ ‘ವೃತ್ತಿ ಮತ್ತು ಕುಟುಂಬ ಜೀವನದ ಸಮತೋಲನ’ ಎಂಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಉಪಸ್ಥಿತರಿದ್ದರು.

ಶಿಕ್ಷಕಿ ಸವಿತಾ ವೇದಪ್ರಕಾಶ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದರು.

Related posts

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya
error: Content is protected !!