25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

ಉಜಿರೆ : “ನಿಮ್ಮಲ್ಲಿ ನೀವು ಧೈರ್ಯ ತುಂಬುವ ಜೊತೆಗೆ ನಿಮಗೆ ನೀವು ಸಮಯ ನೀಡಿ. ಸ್ವತಂತ್ರರಾಗಿರಲು ಪ್ರಯತ್ನಿಸಿ” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಕಲಾ ವಿಭಾಗ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಶಲೀಪ್ ಹೇಳಿದರು.

ಇವರು ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಶಿಕ್ಷಕಿಯಾರಿಗಾಗಿ ಆಯೋಜಿಸಿದ್ದ ‘ವೃತ್ತಿ ಮತ್ತು ಕುಟುಂಬ ಜೀವನದ ಸಮತೋಲನ’ ಎಂಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಉಪಸ್ಥಿತರಿದ್ದರು.

ಶಿಕ್ಷಕಿ ಸವಿತಾ ವೇದಪ್ರಕಾಶ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದರು.

Related posts

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya
error: Content is protected !!