September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

ಉಜಿರೆ : “ನಿಮ್ಮಲ್ಲಿ ನೀವು ಧೈರ್ಯ ತುಂಬುವ ಜೊತೆಗೆ ನಿಮಗೆ ನೀವು ಸಮಯ ನೀಡಿ. ಸ್ವತಂತ್ರರಾಗಿರಲು ಪ್ರಯತ್ನಿಸಿ” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಕಲಾ ವಿಭಾಗ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಶಲೀಪ್ ಹೇಳಿದರು.

ಇವರು ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಶಿಕ್ಷಕಿಯಾರಿಗಾಗಿ ಆಯೋಜಿಸಿದ್ದ ‘ವೃತ್ತಿ ಮತ್ತು ಕುಟುಂಬ ಜೀವನದ ಸಮತೋಲನ’ ಎಂಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಉಪಸ್ಥಿತರಿದ್ದರು.

ಶಿಕ್ಷಕಿ ಸವಿತಾ ವೇದಪ್ರಕಾಶ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದರು.

Related posts

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

Suddi Udaya

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

Suddi Udaya

ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನೆ

Suddi Udaya
error: Content is protected !!