24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ ಇಲ್ಲಿಯ ಮುಂದಿನ 2ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.

ಅಧ್ಯಕ್ಷರಾಗಿ ದಿನೇಶ್ ಗೌಡ ಜಾಲ್ನಪ್ಪು, ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಗುರ್ಬೋಟ್ಟು, ಕೋಶಾಧಿಕಾರಿಯಾಗಿ ಡೀಕಯ್ಯ ಗೌಡ ಮಲೆಕಿನ್ಯಾಜೆ ಆಯ್ಕೆಯಗಿದ್ದಾರೆ.

ಈ ಸಂದರ್ಭದಲ್ಲಿ ಮಂಡಳಿಯ ಗೌರವಾಧ್ಯಕ್ಷ ಅಶೋಕ್ ಭಟ್ ಅಗ್ರಶಾಲೆ ಹಾಗೂ ಗೌರವ ಸಲಹೆಗಾರದ ವಿಜಯ ಕುಮಾರ್ ಎಂ. ಸಮೃದ್ಧಿ ನಿಲಯ,  ಮಂಡಳಿಯ ಮಾಜಿ ಅಧ್ಯಕ್ಷ, ಕಾರ್ಯದರ್ಶಿಗಳು ಮತ್ತು ಮಂಡಳಿಯ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಪೊದುಂಬಿಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

Suddi Udaya

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya
error: Content is protected !!