ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ ಇಲ್ಲಿಯ ಮುಂದಿನ 2ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.

ಅಧ್ಯಕ್ಷರಾಗಿ ದಿನೇಶ್ ಗೌಡ ಜಾಲ್ನಪ್ಪು, ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಗುರ್ಬೋಟ್ಟು, ಕೋಶಾಧಿಕಾರಿಯಾಗಿ ಡೀಕಯ್ಯ ಗೌಡ ಮಲೆಕಿನ್ಯಾಜೆ ಆಯ್ಕೆಯಗಿದ್ದಾರೆ.

ಈ ಸಂದರ್ಭದಲ್ಲಿ ಮಂಡಳಿಯ ಗೌರವಾಧ್ಯಕ್ಷ ಅಶೋಕ್ ಭಟ್ ಅಗ್ರಶಾಲೆ ಹಾಗೂ ಗೌರವ ಸಲಹೆಗಾರದ ವಿಜಯ ಕುಮಾರ್ ಎಂ. ಸಮೃದ್ಧಿ ನಿಲಯ,  ಮಂಡಳಿಯ ಮಾಜಿ ಅಧ್ಯಕ್ಷ, ಕಾರ್ಯದರ್ಶಿಗಳು ಮತ್ತು ಮಂಡಳಿಯ ಸರ್ವಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!