32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ ಇಲ್ಲಿಯ ಮುಂದಿನ 2ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.

ಅಧ್ಯಕ್ಷರಾಗಿ ದಿನೇಶ್ ಗೌಡ ಜಾಲ್ನಪ್ಪು, ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಗುರ್ಬೋಟ್ಟು, ಕೋಶಾಧಿಕಾರಿಯಾಗಿ ಡೀಕಯ್ಯ ಗೌಡ ಮಲೆಕಿನ್ಯಾಜೆ ಆಯ್ಕೆಯಗಿದ್ದಾರೆ.

ಈ ಸಂದರ್ಭದಲ್ಲಿ ಮಂಡಳಿಯ ಗೌರವಾಧ್ಯಕ್ಷ ಅಶೋಕ್ ಭಟ್ ಅಗ್ರಶಾಲೆ ಹಾಗೂ ಗೌರವ ಸಲಹೆಗಾರದ ವಿಜಯ ಕುಮಾರ್ ಎಂ. ಸಮೃದ್ಧಿ ನಿಲಯ,  ಮಂಡಳಿಯ ಮಾಜಿ ಅಧ್ಯಕ್ಷ, ಕಾರ್ಯದರ್ಶಿಗಳು ಮತ್ತು ಮಂಡಳಿಯ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ರಸ್ತೆಯ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!