24 C
ಪುತ್ತೂರು, ಬೆಳ್ತಂಗಡಿ
April 3, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಸಂಘದ ನಿವೇಶನ ಕೃಷ್ಣ ನಗರದಲ್ಲಿ ನಡೆಯಿತು.


ಸಭೆಯಲ್ಲಿ ಮುಂದಿನ 2 ವರ್ಷದ ಅವಧಿಗೆ ಅಧ್ಯಕ್ಷರಾಗಿ ಗೋಪಾಲಕೃಷ್ಣ ಗೌಡ ಮಡೀರು, ಕಾರ್ಯದರ್ಶಿಯಾಗಿ ರೋಹಿತ್ ಗೌಡ ಕಜೆ, ಕೋಶಾಧಿಕಾರಿಯಾಗಿ ಪ್ರಮೋದ್ ಗೋಳಿದಡಿ, ಉಪಾಧ್ಯಕ್ಷರುಗಳಾಗಿ ದಿನೇಶ್ ಗೌಡ ದೇವಸ್ಯ ಮತ್ತು ಎಲ್ಯಣ್ನ ಗೌಡ ಅರ್ಬಿ, ವೆಂಕಟರಮಣ ಗೌಡ ಬಾಯಿತ್ಯಾರು, ಜೊತೆ ಕಾರ್ಯದರ್ಶಿ ಜಯಚಂದ್ರ ಬಾಯಿತ್ಯಾರು, ಮಹಿಳಾ ವೇದಿಕೆ ಅಧ್ಯಕ್ಷರಾಗಿ ರಶ್ಮಿ ದಿನೇಶ್ ಗೌಡ ದೇವಸ್ಯ ಕಾರ್ಯದರ್ಶಿಯಾಗಿ ಪ್ರಜ್ಞಾ ಗೋಳಿದಡಿ, ಯುವ ವೇದಿಕೆ ಅಧ್ಯಕ್ಷರಾಗಿ ನವೀನ್ ಗೌಡ ಬಾಯಿತ್ಯಾರು, ಕಾರ್ಯದರ್ಶಿಯಾಗಿ ನಿತೇಶ್ ಗೌಡ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಪ್ರಸಾದ್ ಗೌಡ ಬಳ್ಳಿ, ಶಶಿಧರ ಗೌಡ ಪಿತ್ತಿಲು, ರಮೆಶ್ ಗೌಡ ಹಳೆಕಕ್ಕಿಂಜೆ, ಕೀರ್ತನ್ ಅರ್ತಿದಡಿ, ವಿಜಯ ಗೌಡ ಅಗರಿ ಆಯ್ಕೆ ಮಾಡಲಾಯಿತು.


ಈ ಸಂಧರ್ಭದಲ್ಲಿ ತಾಲೂಕು ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಕಡಿರುದ್ಯಾವರ, ನಿಕಟಪೂರ್ವ ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ನಿಕಟಪೂರ್ವ ನಿರ್ದೇಶಕರಾದ ಆನಂದ ಗೌಡ ಉಜಿರೆ, ತಾಲೂಕು ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ ಕೊಯ್ಯೂರು, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳಾದ ಸುರೇಶ್ ಕೌಡಂಗೆ, ಗೋಪಾಲಕೃಷ್ಣ ಜಿ.ಕೆ ಉಜಿರೆ ಉಪಸ್ಥಿತರಿದ್ದರು.

Related posts

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ.

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!