ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಸಂಘದ ನಿವೇಶನ ಕೃಷ್ಣ ನಗರದಲ್ಲಿ ನಡೆಯಿತು.


ಸಭೆಯಲ್ಲಿ ಮುಂದಿನ 2 ವರ್ಷದ ಅವಧಿಗೆ ಅಧ್ಯಕ್ಷರಾಗಿ ಗೋಪಾಲಕೃಷ್ಣ ಗೌಡ ಮಡೀರು, ಕಾರ್ಯದರ್ಶಿಯಾಗಿ ರೋಹಿತ್ ಗೌಡ ಕಜೆ, ಕೋಶಾಧಿಕಾರಿಯಾಗಿ ಪ್ರಮೋದ್ ಗೋಳಿದಡಿ, ಉಪಾಧ್ಯಕ್ಷರುಗಳಾಗಿ ದಿನೇಶ್ ಗೌಡ ದೇವಸ್ಯ ಮತ್ತು ಎಲ್ಯಣ್ನ ಗೌಡ ಅರ್ಬಿ, ವೆಂಕಟರಮಣ ಗೌಡ ಬಾಯಿತ್ಯಾರು, ಜೊತೆ ಕಾರ್ಯದರ್ಶಿ ಜಯಚಂದ್ರ ಬಾಯಿತ್ಯಾರು, ಮಹಿಳಾ ವೇದಿಕೆ ಅಧ್ಯಕ್ಷರಾಗಿ ರಶ್ಮಿ ದಿನೇಶ್ ಗೌಡ ದೇವಸ್ಯ ಕಾರ್ಯದರ್ಶಿಯಾಗಿ ಪ್ರಜ್ಞಾ ಗೋಳಿದಡಿ, ಯುವ ವೇದಿಕೆ ಅಧ್ಯಕ್ಷರಾಗಿ ನವೀನ್ ಗೌಡ ಬಾಯಿತ್ಯಾರು, ಕಾರ್ಯದರ್ಶಿಯಾಗಿ ನಿತೇಶ್ ಗೌಡ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಪ್ರಸಾದ್ ಗೌಡ ಬಳ್ಳಿ, ಶಶಿಧರ ಗೌಡ ಪಿತ್ತಿಲು, ರಮೆಶ್ ಗೌಡ ಹಳೆಕಕ್ಕಿಂಜೆ, ಕೀರ್ತನ್ ಅರ್ತಿದಡಿ, ವಿಜಯ ಗೌಡ ಅಗರಿ ಆಯ್ಕೆ ಮಾಡಲಾಯಿತು.


ಈ ಸಂಧರ್ಭದಲ್ಲಿ ತಾಲೂಕು ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಕಡಿರುದ್ಯಾವರ, ನಿಕಟಪೂರ್ವ ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ನಿಕಟಪೂರ್ವ ನಿರ್ದೇಶಕರಾದ ಆನಂದ ಗೌಡ ಉಜಿರೆ, ತಾಲೂಕು ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ ಕೊಯ್ಯೂರು, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳಾದ ಸುರೇಶ್ ಕೌಡಂಗೆ, ಗೋಪಾಲಕೃಷ್ಣ ಜಿ.ಕೆ ಉಜಿರೆ ಉಪಸ್ಥಿತರಿದ್ದರು.

Related posts

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya
error: Content is protected !!