25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರಕ್ಕೆ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅಳವಡಿಸಿದ ಹೈ ಮಾಸ್ಕ್ ದೀಪದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು.

ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಅಭಿವೃದ್ಧಿಗೆ ಕೈ ಜೋಡಿಸಿದ ಪ್ರತಾಪ ಸಿಂಹ ನಾಯಕ್ ಅವರಿಗೆ ಕೃತಜ್ಞತೆಯನ್ನು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್, ಉಪಾಧ್ಯಕ್ಷರಾದ ಯಶೋಧರ ಶೆಟ್ಟಿ,
ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ, ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಪ್ರಮುಖರಾದ ಹೆಚ್.ಧರ್ಣಪ್ಪ ಪೂಜಾರಿ,ಕೆ.ವಸಂತ ಸಾಲಿಯಾನ್,ಮೋಹನ್ ಕುಮಾರ್ ಉಜಿರೆ, ರಾಜೀವ ಮುಂಡೂರು ,ಜಯ ಪೂಜಾರಿ ಹಾಗೂ ಸಂಘದ ನಿರ್ದೇಶಕರುಗಳು, ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

Suddi Udaya

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya
error: Content is protected !!