July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಮಾ.11ರಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ವಂದನಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ಕಾಮತ್ ರವರು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮಿಣ ಮಹಿಳೆಯರ ಕೌಶಲ್ಯಾಭಿವೃದ್ಧಿಯಡಿ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ದೆಹಲಿಗೆ ಹೋದ ಮೇಲಂತಬೆಟ್ಟು ಗ್ರಾಮದ ಶ್ರೀಮತಿ ಲಕ್ಷ್ಮೀ ಇವರನ್ನು ಸನ್ಮಾನಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಚ್ಚಿನ ಮಹಿಳೆಯರು ಪಾಲ್ಗೊಂಡಿದ್ದರು.

Related posts

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya
error: Content is protected !!