ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನ ವಿವಿಧೆಡೆ ಒಂಟಿ ಸಲಗ ತಿರುಗಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಕಾಡಾನೆಯ ಸಂಚಾರದಿಂದ ರೈತರ ಕೃಷಿ ಭೂಮಿ ಹಲವು ಕಡೆ ನಾಶವಾಗಿದೆ.

ಇಂದು ಬೆಳಿಗ್ಗೆ ಮೊಗ್ರು ಗ್ರಾಮದ ಕರಂಬಾರುವಿನಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಕರಂಬಾರು ಕೃಷ್ಣಪ್ಪ ಗೌಡರ ನೀರಿನ ಪಂಪುಗೆ ಹಾನಿಮಾಡಿದ್ದು, ಗ್ರಾಮಸ್ಥರು ಜಾಗರುಕತೆಯಿಂದ ಇರುವಂತೆ ತಿಳಿಸಿದ್ದಾರೆ.

ಕಾಡಾನೆಯು ಕೊಯ್ಯರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ, ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿ ಸಮೀಪದ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿ ನದಿಯಲ್ಲಿ ಜಳಕ ಮಾಡಿ ಮುಂದೆ ಸಾಗಿದೆ ಎಂದು ಮಾಹಿತಿ ಲಭಿಸಿದೆ.

Related posts

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಸವಣಾಲು: ಹಿತ್ತಿಲಪೇಲ ಪ್ರದೇಶಕ್ಕೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಮೇಲಂತಬೆಟ್ಟು ಗ್ರಾ.ಪಂ.ಗೆ ಮೌಖಿಕ ಆದೇಶ ನೀಡಿದ ಬೆಳ್ತಂಗಡಿ ನ್ಯಾಯಾಧೀಶರು

Suddi Udaya
error: Content is protected !!